4:43 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಶಿಕಾರಿಪುರ: ಶ್ರೀ ರುದ್ರಮುನಿ ಮಹಾ ಶಿವಯೋಗಿ 34ನೇ ವರ್ಷದ ಪುಣ್ಯರಾಧನೆ, ಜೀವನ ದರ್ಶನ

10/10/2022, 19:40

ಶಿವಮೊಗ್ಗ(reporterkarnataka.com):
ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿ ಶ್ರೀ ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಹಾಗೂ ಜೀವನ ದರ್ಶನದ ಕಾರ್ಯಕ್ರಮ ನಡೆಯಿತು.


ಮುರುಘಾ ಮಠ ಆನಂದಪುರದ ಶ್ರೀ ಮಹಾರಾಜ ನಿರಂಜನ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರಘರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಶ್ರೀಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಡಾ. ರೇವಣಸಿದ್ದ ಶಿವಾಚಾರ್ಯರು, ಶಿವಯೋಗಾಶ್ರಮದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ ರಾಘವೆಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, DCC ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಮುಖಂಡರು ಹಾಗೂ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು