1:02 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿ; ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ 2 ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್ 

26/10/2021, 21:44

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ತಂದಷ್ಟು ಸಂಖ್ಯೆಯಲ್ಲಿ ಶಿಕ್ಷಕರು ಉತ್ತೀಣ೯ರಾಗುತ್ತಿಲ್ಲ ಎಂದರು.

ಈ ಹಿಂದೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಉತ್ತೀಣ೯ರಾಗಿದ್ದಾರೆ. ಆದರೆ ನಮಗೆ ಅದಕಿಂತಲೂ ಅತೀ ಹೆಚ್ಚು ಶಿಕ್ಷಕರ ಅವಶ್ಯಕತೆ ಇತ್ತು ಎಂದರು. ಹೀಗಾಗಿ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವಷ೯ದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀಮಾ೯ನ ಕೈಗೊಳ್ಳಲಾಗಿದೆ , ಅತೀ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು