10:00 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು