6:00 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು