12:22 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು