12:12 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು