11:51 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ; ಘನ ವಾಹನಗಳ ಯಾನಕ್ಕೆ ನಿಷೇಧ

18/07/2022, 10:03

ಮಂಗಳೂರು(reporterkarnataka.com):  ರಾಜಧಾನಿ ಬೆಂಗಳೂರಿಗೆ ಕಡಲನಗರಿ ಮಂಗಳೂರನ್ನು ಜೋಡಿಸುವ ಶಿರಾಡಿ ಘಾಟಿಯಲ್ಲಿ ಘನ ವಾಹನಗಳ ಸಂಚಾರವನ್ನು‌ ನಿಷೇಧಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ದೋಣಿಗಲ್ ಸಮೀಪದಲ್ಲಿ ಭೂಕುಸಿತ ಉಂಟಾಗಿದ್ದು, ಶಿರಾಡಿ ಘಾಟ್ ಸಣ್ಣ ವಾಹನಗಳಿಗೆ ಅವಕಾಶ ನೀಡಲಾಗಿದೆ

ಕಾರುಗಳು, ಜೀಪು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಅಂಬುಲೆನ್ಸ್ ಗಳಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ವೇಗದ ಮಿತಿಯನ್ನು ಗಂಟೆಗೆ ೩೦ ಕಿ ಮೀ ನಂತೆ, ಸಕಲೇಶಪುರ-ಆನೆಮಹಲ್-ಕ್ಯಾನಹಳ್ಳಿ-ಜಿನ್ನಳ್ಳಿ-ಕಡಗರವಳ್ಳಿ- ಮಾರನಹಳ್ಳಿಯ ಮಾರ್ಗವಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮಂಗಳೂರಿನತ್ತ ಸಂಚರಿಸುವುದಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವುದಾದರೆ ಮಾರನಹಳ್ಳಿ- ಕಾಡುಮನೆ- ಹಾರ್ಲೆ-ಕೂಡಿಗೆ- ಆನೆಮಹಲ್- ಸಕಲೇಶಪುರ ಮಾರ್ಗವಾಗಿ ಬೆಂಗಳೂರಿನತ್ತ ಸಂಚರಿಸಬಹುದಾಗಿದೆ.

ಪರ್ಯಾಯ ಕಲ್ಪಿಸಲಾದ ಎರಡೂ ರಸ್ತೆಗ್ಲಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು