4:05 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಶಿರಾಳಕೊಪ್ಪ: ಫ.ಗು. ಹಳಕಟ್ಟಿ ದತ್ತಿ ಕಾರ್ಯಕ್ರಮ ಉದ್ಘಾಟನೆ, ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

14/10/2023, 23:16

ಶಿರಾಳಕೊಪ್ಪ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ ಕಾರ್ಯಕ್ರಮ ಉದ್ಘಾಟನೆ ಮತ್ತು ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸುವ ಸಮಾರಂಭ ನಡೆಯಿತು.
ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಿದರು. ಟಿ. ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ವಸಂತಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಎಚ್. ಎಸ್. ರಘು, ಉಪನ್ಯಾಸಕರಾದ ಪಿ. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದತ್ತಿ ದಾನಿಗಳಾದ ದಿ. ಫಕೀರವ್ವ ಅವರ ಅಗಲಿಕೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗೌರಮ್ಮ ಸ್ವಾಗತಿಸಿದರು. ಚಂದ್ರಶೇಖರ ನಿರೂಪಿಸಿದರು. ಕಜಾಪ ಜಿಲ್ಲಾ ಕಾರ್ಯದರ್ಶಿ ಸೋಮಿನಕಟ್ಟಿ, ಪತ್ರಕರ್ತರಾದ ಶೇಷಗಿರಿ, ಡಾ. ಮುರುಘರಾಜ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು