1:56 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು