8:47 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು