7:38 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು