5:37 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ 

17/09/2021, 09:15

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದಿಗೆ ಜರುಗಲಿದೆ.

ಮುಮ್ಮೇಟ್ಟಗುಡ್ಡ ಶ್ರೀ ಬನಸಿದ್ಧ ಮಹಾರಾಜ ಅವರ ಸಾನಿಧ್ಯದಲ್ಲಿ ನಾಗಠಾಣ ಮಾಜಿ ಶಾಸಕ ವಿಠ್ಠಲ ದೋ. ಕಟಕದೊಂಡ ಉದ್ಘಾಟಿಸುವರು. ಮಖಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು. ವಿಜಯಪುರ ಜಿಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತಾ ಸೋ. ಕಳ್ಳಿಮನಿ ಹಾಗೂ ಬಬಲೇಶ್ವರ ಪಿಎಸ್ ಐ ಸೋಮನ ಗೌಡ್ರು ಜ್ಯೋತಿ ಬೆಳಗಿಸುವರು. 

ವಿಜಯಪುರ ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಪ್ಪ ಗೋ. ದಳವಾಯಿ ಹಾಗೂ ವಿಜಯಪುರ ತಾಪಂ ನಿಕಟಪೂರ್ವ ಅಧ್ಯಕ್ಷ ಕಾಳಪ್ಪ ಬಾ. ಬೆಳ್ಳುಂಡಗಿ ಗಜಾನನ ಫೋಟೋ ಪೂಜೆ ನೆರವೇರಿಸುವರು.

ವಿಜಯಪುರ ಎಪಿಎಂಸಿ ಮಾಜಿ ಸದಸ್ಯ ಸಿದ್ದಣ್ಣ ಸಕ್ರಿ, ಮಖಣಾಪುರ ಪಿಕೆಪಿಎಸ್ ಉಪಾಧ್ಯಕ್ಷ ಪೂಜಪ್ಪ ಮಾ. ಪೂಜಾರಿ ರಂಗಪೂಜೆ ನೆರವೇರಿಸುವರು. ವಿಜಯಪುರ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಲ್. ಚವ್ಹಾಣ, ವಿಜಯಪುರ ತಾಪಂ ನಿಕಟಪೂರ್ವ ಉಪಾಧ್ಯಕ್ಷ ಪಿಂಟು ಗೋ ರಾಠೋಡ ಮಿಂಚು ಹಾರಿಸುವರು. ಮಖಣಾಪುರ ಗ್ರಾಪಂ ಉಪಾಧ್ಯಕ್ಷ ಧನಸಿಂಗ್ ಚವ್ಹಾಣ ಬಲೂನು ಹಾರಿಸುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ವಾಗ್ಮಿ ಮೋಹನ ಮೇಟಿ, ಪೊಲೀಸ್ ಇಲಾಖೆಯ ದುಂಡಪ್ಪ ಥಂಬದ, ಶಿರನಾಳ ಗ್ರಾಪಂ ಸದಸ್ಯ ಬೆಳ್ಳೋಗಸಿದ್ಧ ಶಿ. ಪೂಜಾರಿ, ಮಖಣಾಪುರ ಎಲ್ ಟಿ2 ಸದಸ್ಯ ಪ್ರಕಾಶ ಮೋ. ಚವ್ಹಾಣ, ಶಿರನಾಳ ಗ್ರಾಪಂ ಸದಸ್ಯ ಡಾ. ವಿಜಯ ಕುಮಾರ್ ಸೋ. ಬಗಲಿ, ಶಿರನಾಳ ಗ್ರಾಪಂ ಸದಸ್ಯ ಕಲ್ಲಪ್ಪ ಸಿ. ತಿಕೋಟಿ, ಶಿರನಾಳ ಗ್ರಾಪಂ ಸದಸ್ಯರಾದ ಗಂಗಾಬಾಯಿ ಪಾ. ಲೋಖಂಡೆ, ಮಹಾದೇವಿ ಸು. ಹಳ್ಳಿ ಹಾಗೂ ಕೊಂದನ ಸಿ. ಸಯದ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು