11:09 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಶಿರನಾಳ: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ; ಟ್ರ್ಯಾಕ್ಟರ್, ಬೈಕ್ ಮೆರವಣಿಗೆ

15/08/2021, 11:44

ವಿಜಯಪುರ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿರನಾಳ ದೊಡ್ಡಿಯ ಅಧ್ಯಕ್ಷ ಮಾಯಪ್ಪ ಲೋಕಂಡೆ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು.

ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು
ಟ್ರಾಕ್ಟರ್ ಮತ್ತು ಬೈಕ್ ರ್ಯಾಲಿ ನಡೆಸಿದರು. ರಾಯಣ್ಣ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಪುಷ್ಪಾಂಜಲಿ ಸಲ್ಲಿಸಲಾಯಿತು. ಸಂಗೊಳ್ಳಿರಾಯಣ್ಣರ ಅಭಿಮಾನಿಗಳು ಹಳದಿ ವಸ್ತ್ರದಲ್ಲಿ ಕಂಗೊಳಿಸಿದರು. ಮೆರಣಿಯಲ್ಲಿ ಹಳದಿ ಧ್ವಜದ ಪ್ರದರ್ಶನ ಮಾಡಲಾಯಿತು.


ಸಂಗೊಳ್ಳಿರಾಯಣ್ಣ ಅಭಿಮಾನಿಗಳು ಟ್ರಾಕ್ಟರ್ ನಲ್ಲಿ ಕುರಿಗಳ ಮೆರವಣಿಗೆ ನಡೆಸಿದರು.ಸೋಮಣ್ಣ ಲೋಕಂಡೆ, ತಾಯಪ್ಪ ಲೋಕಂಡೆ, ಸಿದ್ದಪ್ಪ ಚೌಗುಲೆ, ಮಲ್ಲು ಲೋಕಂಡೆ, ಮನು ಲೋಕಂಡೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು