3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಶಿರನಾಳದ ಹಿರಿಯಜ್ಜಿ ಇನ್ನಿಲ್ಲ: ಶತಾಯುಷಿ 108ರ ಹರೆಯದ ಭಾಗವ್ವ ಬಿ. ಪೂಜಾರ್ ದೈವಾಧೀನ

30/09/2024, 19:51

ವಿಜಯಪುರ(reporterkarnataka.com): ರಿಪೋರ್ಟರ್ ಕರ್ನಾಟಕದ ಉತ್ತರ ಕನ್ನಡ ಬ್ಯುರೋ ಸ್ಥಾನೀಯ ಸಂಪಾದಕ ಭೀಮಣ ಮಲಕಾರಿ ಪೂಜಾರ್
ಅವರ ಅಜ್ಜಿ ಶತಾಯುಷಿ ಶಿರನಾಳ ಗ್ರಾಮದ ಭಾಗವ್ವ ಬಿ. ಪೂಜಾರಿ(108) ಇಂದು ನಿಧನರಾದರು.


ಅವರು ಶಿರನಾಳ ಗ್ರಾಮದ ಹಿರಿಯಜ್ಜಿ ಎಂದೇ ಪ್ರಸಿದ್ಧರಾಗಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಅವರು ಮತ ಚಲಾಯಿಸಿ ಗಮನ ಸೆಳೆದಿದ್ದರು. ಶತಾಯುಷಿ ಭಾಗವ್ವ ಅವರು ಕೊನೆಯುಸಿರೆಳೆಯುವವರೆಗೂ ಆರೋಗ್ಯವಾಗಿಯೇ ಇದ್ದರು. ಆಹಾರ ಸೇವನೆ ಮಾಡುತ್ತಿದ್ದರು. ಸೊಸೆ,
ಮಗಳು ಹಾಗೂ ಮೊಮ್ಮಕ್ಕಳ ಸಹಾಯದಿಂದ ನಡೆದಾಡುತ್ತಿದ್ದರು.
ಭೀಮಣ ಪೂಜಾರ್ ಅವರು ಭಾಗವ್ಚ ಅವರ ಮಗ ದಿವಂಗತ ಮಲಕಾರಿ ಭೀಮ್ ಪೂಜಾರ್ ಅವರ ಪುತ್ರ.
ಮೃತರು ಪುತ್ರಿ ಕೋಂತ್ತವ ಪೂಜಾರ್, ಸೊಸೆ ಹಿರಬಾಯಿ ಮಲಕಾರಿ ಪೂಜಾರ್, ಮೊಮ್ಮಕ್ಕಳಾದ ಭೀಮಣ ಮಲಕಾರಿ ಪೂಜಾರ್, ಶಿಲಶಿದ್ದ ಮಲಕಾರಿ ಪೂಜಾರ್,
ಸವಿತಾ ಮಲಕಾರಿ ಪೂಜಾರ್ ಹಾಗೂ ಅನಿತಾ ಮಲಕಾರಿ ಪೂಜಾರ್ ಅವರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು