1:34 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಶಿರನಾಳದ ಹಿರಿಯಜ್ಜಿ ಇನ್ನಿಲ್ಲ: ಶತಾಯುಷಿ 108ರ ಹರೆಯದ ಭಾಗವ್ವ ಬಿ. ಪೂಜಾರ್ ದೈವಾಧೀನ

30/09/2024, 19:51

ವಿಜಯಪುರ(reporterkarnataka.com): ರಿಪೋರ್ಟರ್ ಕರ್ನಾಟಕದ ಉತ್ತರ ಕನ್ನಡ ಬ್ಯುರೋ ಸ್ಥಾನೀಯ ಸಂಪಾದಕ ಭೀಮಣ ಮಲಕಾರಿ ಪೂಜಾರ್
ಅವರ ಅಜ್ಜಿ ಶತಾಯುಷಿ ಶಿರನಾಳ ಗ್ರಾಮದ ಭಾಗವ್ವ ಬಿ. ಪೂಜಾರಿ(108) ಇಂದು ನಿಧನರಾದರು.


ಅವರು ಶಿರನಾಳ ಗ್ರಾಮದ ಹಿರಿಯಜ್ಜಿ ಎಂದೇ ಪ್ರಸಿದ್ಧರಾಗಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಅವರು ಮತ ಚಲಾಯಿಸಿ ಗಮನ ಸೆಳೆದಿದ್ದರು. ಶತಾಯುಷಿ ಭಾಗವ್ವ ಅವರು ಕೊನೆಯುಸಿರೆಳೆಯುವವರೆಗೂ ಆರೋಗ್ಯವಾಗಿಯೇ ಇದ್ದರು. ಆಹಾರ ಸೇವನೆ ಮಾಡುತ್ತಿದ್ದರು. ಸೊಸೆ,
ಮಗಳು ಹಾಗೂ ಮೊಮ್ಮಕ್ಕಳ ಸಹಾಯದಿಂದ ನಡೆದಾಡುತ್ತಿದ್ದರು.
ಭೀಮಣ ಪೂಜಾರ್ ಅವರು ಭಾಗವ್ಚ ಅವರ ಮಗ ದಿವಂಗತ ಮಲಕಾರಿ ಭೀಮ್ ಪೂಜಾರ್ ಅವರ ಪುತ್ರ.
ಮೃತರು ಪುತ್ರಿ ಕೋಂತ್ತವ ಪೂಜಾರ್, ಸೊಸೆ ಹಿರಬಾಯಿ ಮಲಕಾರಿ ಪೂಜಾರ್, ಮೊಮ್ಮಕ್ಕಳಾದ ಭೀಮಣ ಮಲಕಾರಿ ಪೂಜಾರ್, ಶಿಲಶಿದ್ದ ಮಲಕಾರಿ ಪೂಜಾರ್,
ಸವಿತಾ ಮಲಕಾರಿ ಪೂಜಾರ್ ಹಾಗೂ ಅನಿತಾ ಮಲಕಾರಿ ಪೂಜಾರ್ ಅವರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು