5:13 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು