3:50 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು