7:59 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು