11:07 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ

22/07/2022, 16:28

ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. 

ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ ಅಲ್ಲಿಗೆ ಧಾವಿಸಿದ ಸುಧಾಕರ್ ನೆಲ್ಯಾಡಿ, ಗೌರೀಶ್ ಹುದಾರ್, ಬೈಂದೂರು ನಗರ ಸಂಯೋಜಕ ಗುರುರಾಜ್ ಕಲ್ಕಂಟ, ಬೈಂದೂರು ಭಜರಂಗದಳ ಸಹ ಸಂಯೋಜಕ ಗಿರೀಶ್, ದೊಂಬೆಯ ದಿಲೀಪ್ ,ಯೋಗೀಶ್ ಹಾಗೂ ಇತರ ಕಾರ್ಯಕರ್ತರ ಜೊತೆಗೂಡಿ 4 ಗಂಟೆಗಳ ಕಾರ್ಯಾಚರಣೆ ಮಾಡಿ ಮೃತಪಟ್ಟ ಗೋವುಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೊತ್ತು ಸಾಗಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ. ಶಿರೂರು ಪಂಚಾಯತ್ ಸದಸ್ಯ ಉದಯ್ ಪೂಜಾರಿ ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು