3:19 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ ನದಿಯಲ್ಲಿ ನಡೆದ ಡ್ರಜ್ಜಿಂಗ್ ಕಾರ್ಯಾಚರಣೆ

25/09/2024, 21:13

ಕಾರವಾರ(reporter Karnataka.com): ಅಂಕೋಲಾ ಸಮೀಪದ ಶಿರೂರುನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ಟ್ರಕ್ ಸಹಿತ ನಾಪತ್ತೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಚಾಲಕ ಅರ್ಜುನ್ ಮೃತದೇಹ ಸುಮಾರು 72 ದಿನಗಳ ಬಳಿಕ ಟ್ರಕ್ ಸಹಿತ ಪತ್ತೆಯಾಗಿದೆ.
ಅವ್ಯಾಹತ ಭಾರೀ ಗಾಳಿ ಮಳೆಗೆ ಜುಲೈ 16ರಂದು ಶಿರೂರು ಬಳಿ ಭಾರೀ ಗುಡ್ಡ ಕುಸಿತ ಉಂಟಾಗಿತ್ತು. ಗುಡ್ಡ ಕುಸಿದಿಂದ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ.


ಗಂಗಾವಳಿ ನದಿಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಡ್ರಜ್ಜಿಂಗ್ ಕಾರ್ಯಾಚರಣೆ ವೇಳೆ ಇಂದು ಮುಂಜಾನೆ ಡ್ರೆಜ್ಜಿಂಗ್ ಮಶಿನ್​ಗೆ ಟ್ರಕ್ ಸಿಕ್ಕಿತು. ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಅದಾಗಿತ್ತು. ಇದರೊಂದಿಗೆ ದುರಂತ ನಡೆದು ಸುಮಾರು 72 ದಿನಗಳ ಬಳಿಕ ಅರ್ಜುನ್ ಮೃತದೇಹ ದೊರೆತಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು