5:37 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು