12:09 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು