3:52 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು