4:17 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಶಿರ್ವ: ಯುವತಿ ನಾಪತ್ತೆ; ಮಾಹಿತಿಗಾಗಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಮನವಿ

30/10/2021, 23:14

ಉಡುಪಿ(reporterkarnataka.com): ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವ ಗ್ರಾಮದ 

ಕೋಡುಗುಡ್ಡೆ ಹೌಸ್ ನ ಪವಿತ್ರಾ(26) ಎಂಬವವರು ಕಾಣೆಯಾಗಿದ್ದಾರೆ.

ಅ.26 ರಂದು 8.30ರ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಅವರು ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ,ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,ಮೂಗಿನ ಮೇಲೆ ಹಳೆ ಗಾಯದ ಗುರುತು ಇದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೋಲಿಸ್ ಉಪಾಧೀಕ್ಷಕರು,ಕಾರ್ಕಳ ವಿಭಾಗ, ಕಾರ್ಕಳ ದೂ.ಸಂಖ್ಯೆ: 08258-231333-9480805421, ಪೋಲಿಸ್ ವೃತ್ತ ನೀರೀಕ್ಷಕರು ಕಾಪು, ವೃತ್ತ ಕಚೇರಿ ದೂ.ಸಂಖ್ಯೆ: 0820-2552133,94808054431, ಅಥವಾ ಶಿರ್ವ ಪೋಲಿಸ್ ಠಾಣೆ ದೂ.ಸಂಖ್ಯೆ: 0820-2554139, 9480805451 ನ್ನು ಸಂಪರ್ಕಿಸಬಹುದಾಗಿದೆಂದು ಶಿರ್ವ ಪೋಲಿಸ್ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು