12:27 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಶಿರ್ವ: ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಂದ 41 ಸಾವಿರ ರೂ. ಮೌಲ್ಯದ ಬ್ಯಾಟರಿ, 40 ಲೀಟರ್ ಡೀಸೆಲ್ ಕಳವು

25/10/2021, 17:29

ಸಾಂದರ್ಭಿಕ ಚಿತ್ರ ಶಿರ್ವ(reporterkarnataka.com):  ಶಿರ್ವ ಠಾಣೆ ವ್ಯಾಪ್ತಿಯ ಕುರ್ಕಾಲು ಮಲ್ಲಾರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿಗಳು ಕಳವು ಮಾಡಿದ ಘಟನೆ ನಡೆದಿದೆ.

ಮೊಹಮ್ಮದ್ ರಮೀಝ್ ಅವರಿಗೆ ಸೇರಿದ ಎರಡು ಬಸ್ ಹಾಗೂ ಟೆಂಪೊ ವಿನ ಬ್ಯಾಟರಿಗಳು ಹಾಗೂ 40  ಲೀಟರ್ ಡಿಸೇಲ್ ಕಳವು ಮಾಡಿದ್ದಾರೆ. ಸುಮಾರು 41 ಸಾವಿರ ರೂ. ಮೌಲ್ಯದ  ವಸ್ತುಗಳು ಕಾಣೆಯಾಗಿದೆ ಎಂದು ಶಿರ್ವ ಠಾಣೆ ಗೆ ಮೊಹಮ್ಮದ್ ರಮೀಝ್ ದೂರು ನೀಡಿದ್ದಾರೆ.

ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು