4:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು