3:57 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು