10:49 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು