6:47 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು