7:05 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು