8:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು