9:49 PM Sunday19 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

14/10/2025, 23:27

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬುಲೆರೋ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲ ಸಮೀಪ ನಡೆದಿದೆ.
ಮಂಗಳವಾರ ಸಂಜೆ ಬಾಳೆಬೈಲು ಸಮೀಪದಲ್ಲಿ ಅಪಘಾತ ಸಂಭವಿಸಿದ್ದು ಚರಣ್ ( 23 ) ಸ್ಥಳದಲ್ಲೇ ಸಾವನಪ್ಪಿದ್ದಾನೆ. ಹುಂಚದಕಟ್ಟೆಯ ನಿಟ್ಟೂರು ಸಮೀಪದ ಯುವಕ ಮನೆಗೆ ವಾಪಸಾಗುವಾಗ ಈ ಘಟನೆ ಸಂಭವಿಸಿದೆ. ಅಪಘಾತವಾದ ತಕ್ಷಣ ಯುವಕನನ್ನ ಆಸ್ಪತ್ರೆಗೆ ರವಾನಿಸಿದ್ದು ಆಸ್ಪತ್ರೆಗೆ ಸಾಗಿಸುವಾಗ ಯುವಕ ಮೃತಪಟ್ಟಿದ್ದಾನೆ.
ಚರಣ್ ಮೃತದೇಹ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಇಟ್ಟಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು