2:07 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Shivamogga | ಭಾರೀ ಮಳೆ: ಶೃಂಗೇರಿ – ಹೊಸಗದ್ದೆ – ಕುಂದಾದ್ರಿ ರಸ್ತೆ ಸಂಪರ್ಕ ಕಡಿತ

26/07/2025, 22:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುಷ್ಯ ಮಳೆಯ ಆರ್ಭಟಕ್ಕೆ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿ ಶೃಂಗೇರಿ – ಹೊಸಗದ್ದೆ – ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಹೋನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ
ನಾಬಳ ಬಳಿ ರಸ್ತೆ ಬಂದ್ ಆಗಿದ್ದು ರಸ್ತೆ ಮೇಲೆ ನೀರು ಹರಿಯುತ್ತಿದೆ. ಶೃಂಗೇರಿಯಿಂದ ಕುಂದಾದ್ರಿ ಹಾಗೂ ಗುಡ್ಡೇಕೇರಿಗೆ ಬರುವ ಪ್ರವಾಸಿಗರು ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು