12:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್ ಬಂಧನ

29/06/2025, 17:58

ಶಿವಮೊಗ್ಗ(reporterkarnataka.com):ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸೆಕರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಅಶ್ವಿನ್ ಹೆಬ್ಬಾರ್ ಅವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಂಟರ್ನ್ಶಿಪ್ ಹಾಗೂ ಎಮ್ ಎಸ್ ಓದುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನ ಪ್ರಕರಣದಲ್ಲಿ ಅಶ್ವಿನ್ ಹೆಬ್ಬಾರ್ ಆರೋಪಿಯಾಗಿದ್ದರು. ಈ ಪ್ರಕರಣ ಕಾಲೇಜಿನಲ್ಲಿ ಸಂಚಲನ ಮೂಡಿಸಿತ್ತು.ಪ್ರಕರಣ ನಡೆದ ನಂತರ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ಜೂ.20 ರಂದು ದೂರು ದಾಖಲಾಗಿತ್ತು. ದಾಖಲಾಗಿ ಈಗ ಏಳು ದಿನ ಕಳೆದಿತ್ತು. ದೂರು ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿ ಬಂಧನವಾಗಿಲ್ಲ ಎಂದು ಕಾಲೇಜು ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ್ದರು.ಪ್ರತಿಭಟನೆಗೂ ಮುನ್ನ ಸಂಘ ಸಂಸ್ಥೆಗಳು ಆರೋಪಿ ಬಂಧನಕ್ಕೆ ಗಡವು ಸಹ ನೀಡಿದ್ದರು. ಡಿವೈಎಸ್ಪಿ ಬಾಬು ಅಂಜನಪ್ಪ ಅವರ ನೇತೃತ್ವದ ತಂಡ ವೈದ್ಯರನ್ನ ಬಂಧಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು