9:44 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು