7:36 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು