4:24 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು