1:57 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು