8:28 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು