1:11 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಶ್ಲಾಘ್ಯದಲ್ಲಿ SSC ಪರೀಕ್ಷೆಗೆ ಆನ್ ಲೈನ್ ತರಬೇತಿ: ಬನ್ನಿ, ಇಂದೇ ನೊಂದಾಯಿಸಿಕೊಳ್ಳಿ

09/04/2023, 08:04


ಮಂಗಳೂರು(reporterkarnataka.com):
ನಗರದ ಬೊಂದೆಲ್ ನಲ್ಲಿರುವ
ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ನೀಡಲಾಗುವುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪರೀಕ್ಷೆಗಳಿಗೆ

ಸಂಯೋಜಿತ ಪದವಿ ಮಟ್ಟ (CGL):

75 ದಿನಗಳ ತರಬೇತಿ – ಶುಲ್ಕ ರೂ 1500/-

ಸಂಯೋಜಿತ ಹೈಯರ್ ಸೆಕೆಂಡರಿ ಹಂತ (CHSL): 60 ದಿನಗಳ ತರಬೇತಿ – ಶುಲ್ಕ ರೂ 1000/-

ಕೋರ್ಸ್ ವೈಶಿಷ್ಟ್ಯಗಳು:
* ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು
*ತೀವ್ರ ಮತ್ತು ಫಲಿತಾಂಶ ಆಧಾರಿತ ತರಬೇತಿ
* ಅಧ್ಯಯನ ಸಾಮಗ್ರಿಗಳು
* ಅಣಕು ಪರೀಕ್ಷೆಗಳು

ಶ್ಲಾಘ್ಯ ಆನ್‌ಲೈನ್ ತರಬೇತಿಗಾಗಿ ಭೇಟಿ ನೀಡಿ: www.shlaghya.in

ಹೆಚ್ಚಿನ ಮಾಹಿತಿಗಾಗಿ:
ಶ್ಲಾಘ್ಯ ತರಬೇತಿ ಸಂಸ್ಥೆ
KSSM ಕಾಂಪ್ಲೆಕ್ಸ್, ವಿಮಾನ ನಿಲ್ದಾಣ ರಸ್ತೆ, ಬೊಂದೇಲ್, ಮಂಗಳೂರು. 7349327494

SSC ಪರೀಕ್ಷೆ: ಜುಲೈ 2023 ರಲ್ಲಿ ಶ್ರೇಣಿ-1 ರ ತಾತ್ಕಾಲಿಕ ವೇಳಾಪಟ್ಟಿ

SSC ಪರೀಕ್ಷೆಗಳ ಅರ್ಜಿ ಮತ್ತು ವಿವರಗಳಿಗಾಗಿ:
https://ssc.nic.in/SSCFileServer/PortalManagement/UploadedFiles/notice_CGLE_03042023.pdf

ಇತ್ತೀಚಿನ ಸುದ್ದಿ

ಜಾಹೀರಾತು