9:17 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಸರಕಾರಿ ಶಾಲೆಯನ್ನೇ ಗೋದಾಮು ಮಾಡಿದ ವ್ಯಾಪಾರಿ!; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ?

06/02/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಸರಕಾರಿ ಶಾಲಾ ಕಟ್ಟಡಗಳು ಪೋಲಿ ಪೋಕರಿಗಳ ಅಡ್ಡಾ ಆಗಿರೋದನ್ನ ನೀವೆಲ್ಲಾ ನೋಡಿದ್ದಿರಿ, ಕೇಳಿದ್ದೀರಿ. ಆದರೆ ಇಲ್ಲೊಂದು ಶಾಲಾ ಕಟ್ಟಡವನ್ನೇ ವ್ಯಾಪಾರಿಯೊಬ್ಬರು ದವಸ ಧಾನ್ಯ ಇಟ್ಟುಕೊಳ್ಳುವ ಗೊಡೌನ ಮಾಡಿಕೊಂಡಿದ್ದಾರೆ.


ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಶಾಲಾ ಕಟ್ಟಡ ಹಳೆಯದಾದ ಕಾರಣ ವಿದ್ಯಾರ್ಥಿಗಳಿಗೆ ಬೇರೆ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿ ಕೊಟಡಲಾಗಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷಿ ಎಂಬಂತೆ, ಅದೆ ಗ್ರಾಮದ ವ್ಯಾಪಾರಿಯೊಬ್ಬ ಕಾಳು, ಕಡಿ ಮಾರಾಟ ಮತ್ತು ಖರೀದಿ ಕೇಂದ್ರ ಮಾಡಿಕೊಂಡಿದ್ದಾರೆ. ಇದೆಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

ಈ ಕುರಿತು ಗ್ರಾಮಸ್ಥರಾದ ರಫೀಕ್ ಪಟೇಲ್ ಮಾಧ್ಯಮದವರೊಂದಿಗೆ ಮಾತನಾಡಿ ಹಲವು ಬಾರಿ ಶಾಲಾ ಕಟ್ಟಡದಲ್ಲಿರುವ ಗೊಡೌನ ತೆರವುಗೊಳಿಸುವಂತೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲಾ ಕೂಡಲೇ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು