3:19 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಶೂಟಿಂಗ್ ವೇಳೆ ಬಿದ್ದು ಪ್ರಸಿದ್ಧ ನಟ ಪ್ರಕಾಶ್ ರೈ ಕೈಗೆ ಏಟು: ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲು

10/08/2021, 19:35

ಹೈದರಾಬಾದ್(reporterkarnataka.com): ಕರಾವಳಿ ಮೂಲದ ಪ್ರಸಿದ್ಧ ನಟ ಪ್ರಕಾಶ್ ರೈ ಅವರು ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ.

ತಮಿಳು ಸಿನಿಮಾ ‘ತಿರುಚಿತ್ರಾಂಬರಂ’ ದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಿಸಲಾಗಿದೆ. ತಮಿಳು ನಟ ಧನುಷ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿಯಿಸುತ್ತಿದ್ದಾರೆ. 

ಪ್ರಕಾಶ್ ರೈ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಶೂಟಿಂಗ್ ವೇಳೆ ಬಿದ್ದು ಕೈಗೆ ಸಣ್ಣ ಪೆಟ್ಟಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ ಡಾ.ಗುರುವಾರೆಡ್ದಿ ಅವರ ಆಸ್ಪತ್ರೆಗೆ ತೆರಳುತ್ತಿದ್ದೇನೆ. ಬೇಗನೇ ಗುಣಮುಖನಾಗುತ್ತೇನೆ, ಆತಂಕ ಬೇಡ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು