6:04 AM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು