5:32 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು