4:52 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು