6:58 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು