8:36 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು