3:32 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು