3:06 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು