7:06 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು